ತಾಜಾ ಸುದ್ದಿ

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ವಿಡಿಯೋ ಸಂದೇಶದ ಮೂಲಕ ರಾಜ್ಯದ ಜನತೆ ಹಾಗೂ ರೈತರಲ್ಲಿ ಸಹಕಾರ ಕೋರಿದ್ದಾರೆ. ಬೆಂಗಳೂರು ನಗರದ ಮೇಲಿನ ಜನಸಂಖ್ಯೆ ಮತ್ತು ಸಂಚಾರದ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಸಮಗ್ರ ಟೌನ್‌ಶಿಪ್‌ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಯೋಜನೆಯ ಮೂಲಕ ಬಿಡದಿ ಸುತ್ತಮುತ್ತಲಿನ ಪ್ರದೇಶದಲ್ಲಿ ಆಧುನಿಕ ಮೂಲಸೌಕರ್ಯ, ವಸತಿ ಸೌಲಭ್ಯಗಳು,…

Read More

ರಾಜಕೀಯ

Follow Us on Facebook

ಕ್ರೀಡೆ

ಸ್ಪೇನ್, ಅರ್ಜೆಂಟೀನಾ, ಯುರೋಪ್, ಮಧ್ಯಪ್ರಾಚ್ಯ ಸೇರಿದಂತೆ ಇತರೆ ಪ್ರದೇಶಗಳಿಗೂ ವಿಸ್ತರಿಸಿರುವ ಪಾಡೆಲ್, ಇಂದು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಗಳಲ್ಲಿ ಒಂದಾಗಿದೆ. ಏಷ್ಯನ್ ಗೇಮ್ಸ್‌ನಲ್ಲಿ ಇದರ ಸೇರ್ಪಡೆಯು ಕೇವಲ ಪದಕಗಳ ದೃಷ್ಟಿಯಿಂದ ಮಾತ್ರವಲ್ಲದೆ,…

Read More

ಸಿನಿಮಾ

ಕನ್ನಡ ಕಿರುತೆರೆ ವೀಕ್ಷಕರಿಗೆ ಸ್ಟಾರ್ ಸುವರ್ಣ ವಾಹಿನಿಯು ವಿನೂತನ ಕಥಾಹಂದರವುಳ್ಳ ಧಾರಾವಾಹಿಗಳನ್ನು ನೀಡುತ್ತಾ ಬರುತ್ತಿದೆ. ಇತ್ತೀಚೆಗಷ್ಟೇ ಶುರುವಾದ ‘ಜೈಲಲಿತಾ’ ಹಾಗೂ ‘ಮರ್ಯಾದೆ ರಾಮಣ್ಣ’ ಧಾರಾವಾಹಿಗಳು ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಇದೀಗ “ಆನಂದ ನಿಲಯ”…

Read More

ಕನ್ನಡದ ಟಿ.ವಿ ಇತಿಹಾಸದಲ್ಲಿ ಅತೀಹೆಚ್ಚು ಜನಮನ್ನಣೆ ಗಳಿಸಿದ ಡ್ಯಾನ್ಸಿಂಗ್ ರಿಯಾಲಿಟಿ ಶೋ ಅಂದ್ರೆ ಅದು ಡ್ಯಾನ್ಸ್…

Follow Us on Youtube

ವಿಡಿಯೋ ಸುದ್ದಿ

ಆರೋಗ್ಯ