Close Menu
  • Viral News
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕರ್ನಾಟಕ
  • ದೇಶ
  • ಕ್ರಿಕೆಟ್​
  • ಸಿನಿಮಾ
  • ಇತರೆ

Subscribe to Updates

Get the latest creative news from FooBar about art, design and business.

What's Hot

ಕಾಂತಾರ ಚಾಪ್ಟರ್ 1 ಚಿತ್ರೀಕರಣದ ವೇಳೆ ಮತ್ತೊಂದು ಅವಘಡ

June 15, 2025

Israel-Iran Conflict : ದಾಳಿಗೆ ಪ್ರತೀದಾಳಿ, ಇಸ್ರೇಲ್‌ ಒಳಗೆ ನುಗ್ಗಿ ಹೊಡೆದ ಇರಾನ್!

June 14, 2025

ಬ್ಲ್ಯಾಕ್‌ಬಾಕ್ಸ್‌ ಬಗ್ಗೆ ಏವಿಯೇಷನ್‌ ಮಿನಿಸ್ಟರ್‌ ಏನಂದ್ರು?

June 14, 2025
Facebook X (Twitter) Instagram
Subscribe
BosstvKannada
Facebook X (Twitter) Instagram YouTube
  • Viral News
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕರ್ನಾಟಕ
  • ದೇಶ
  • ಕ್ರಿಕೆಟ್​
  • ಸಿನಿಮಾ
  • ಇತರೆ
BosstvKannada
  • Viral News
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕರ್ನಾಟಕ
  • ದೇಶ
  • ಕ್ರಿಕೆಟ್​
  • ಸಿನಿಮಾ
  • ಇತರೆ

ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ? ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿಕೆ ಕಿಡಿ

0
By ashwini ashok on June 9, 2025 ರಾಜಕೀಯ
Share
Facebook Twitter LinkedIn WhatsApp Copy Link

ರಾಜ್ಯದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಏಟಿಗೆ ಎದುರೇಟು ಜೋರಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್‌ ಹಂತ ಹಂತವಾಗಿ ತಿರುವು ಪಡೆದುಕೊಳ್ಳಿದೆ..

ಈ ಕುರಿತು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್‌ಸಿಬಿ ಕಪ್‌ ಗೆದ್ದಿರೋ ಸಂಭ್ರಮಕ್ಕೆ ರಾಜ್ಯ ಸರ್ಕಾರ ಕ್ರೆಡಿಟ್‌ಗೋಸ್ಕರ ವಿಧಾನಸೌಧದ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು ಅಂತಾ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ..

ಇನ್ನು ಸಿಎಂ ಸಿದ್ದರಾಮಯ್ಯ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ವಿಧಾನಸೌಧದ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ ಅಂತಾ ಹೇಳಿದ್ದಾರೆ.

ಇನ್ನು ಸಿಎಂ ಅವರ ಹೇಳಿಕೆಗೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು, ಸನ್ಮಾನ್ಯ ಶ್ರೀ @siddaramaiah ನವರೇ.. ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!?
ದಯವಿಟ್ಟು ಹೇಳುವಿರಾ?

ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ ‘ಕೈ’ ತೊಳೆದುಕೊಳ್ಳುವುದು ಎಷ್ಟು ಸರಿ?ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ? ಎಂದು ಪೋಸ್ಟ್‌ ಮೂಲಕ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

Share. Facebook Twitter Pinterest LinkedIn WhatsApp Email
Previous ArticleBengaluru Stampede : ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ ಗೃಹ ಸಚಿವ ಪರಮೇಶ್ವರ್‌..!
Next Article ಕಮಲ್‌ ಥಗ್‌ಲೈಫ್‌ಗೆ ಬಿಗ್‌ ಶಾಕ್..’ಸುಪ್ರೀಂ’ನಲ್ಲೂ ಮುಖಭಂಗ!

Related Posts

ಸಿದ್ದರಾಮಯ್ಯ ಸರ್ಕಾರದ ಕುತಂತ್ರಗಳಿಗೆ ರಾಜ್ಯ ಬಿಜೆಪಿ ಹೆದರಲ್ಲ, ಬಗ್ಗಲ್ಲ : ಬಿ.ವೈ ವಿಜಯೇಂದ್ರ

June 14, 2025 ರಾಜಕೀಯ
Leave A Reply Cancel Reply

Latest news

ಕಾಂತಾರ ಚಾಪ್ಟರ್ 1 ಚಿತ್ರೀಕರಣದ ವೇಳೆ ಮತ್ತೊಂದು ಅವಘಡ

June 15, 2025

Israel-Iran Conflict : ದಾಳಿಗೆ ಪ್ರತೀದಾಳಿ, ಇಸ್ರೇಲ್‌ ಒಳಗೆ ನುಗ್ಗಿ ಹೊಡೆದ ಇರಾನ್!

June 14, 2025

ಬ್ಲ್ಯಾಕ್‌ಬಾಕ್ಸ್‌ ಬಗ್ಗೆ ಏವಿಯೇಷನ್‌ ಮಿನಿಸ್ಟರ್‌ ಏನಂದ್ರು?

June 14, 2025

ಸಿದ್ದರಾಮಯ್ಯ ಸರ್ಕಾರದ ಕುತಂತ್ರಗಳಿಗೆ ರಾಜ್ಯ ಬಿಜೆಪಿ ಹೆದರಲ್ಲ, ಬಗ್ಗಲ್ಲ : ಬಿ.ವೈ ವಿಜಯೇಂದ್ರ

June 14, 2025
Our Picks
Don't Miss
ಸಿನಿಮಾ

ಕಾಂತಾರ ಚಾಪ್ಟರ್ 1 ಚಿತ್ರೀಕರಣದ ವೇಳೆ ಮತ್ತೊಂದು ಅವಘಡ

By ashwini ashokJune 15, 20251 Min Read

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್ 1 ಸಿನಿಮಾ ತಂಡಕ್ಕೆ ಶಾಕ್​ ಮೇಲೆ ಶಾಕ್​ ಎದುರಾಗುತ್ತಿದೆ. ಮೊನ್ನೆಯಷ್ಟೇ…

Israel-Iran Conflict : ದಾಳಿಗೆ ಪ್ರತೀದಾಳಿ, ಇಸ್ರೇಲ್‌ ಒಳಗೆ ನುಗ್ಗಿ ಹೊಡೆದ ಇರಾನ್!

June 14, 2025

ಬ್ಲ್ಯಾಕ್‌ಬಾಕ್ಸ್‌ ಬಗ್ಗೆ ಏವಿಯೇಷನ್‌ ಮಿನಿಸ್ಟರ್‌ ಏನಂದ್ರು?

June 14, 2025

ಸಿದ್ದರಾಮಯ್ಯ ಸರ್ಕಾರದ ಕುತಂತ್ರಗಳಿಗೆ ರಾಜ್ಯ ಬಿಜೆಪಿ ಹೆದರಲ್ಲ, ಬಗ್ಗಲ್ಲ : ಬಿ.ವೈ ವಿಜಯೇಂದ್ರ

June 14, 2025
Facebook X (Twitter) Instagram YouTube
© 2025 Boss Tv . All right reserved. Developed by VikimediaTec Private Limited.

Type above and press Enter to search. Press Esc to cancel.

Sign In or Register

Welcome Back!

Login to your account below.

Lost password?