Close Menu
  • Viral News
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕರ್ನಾಟಕ
  • ದೇಶ
  • ಕ್ರಿಕೆಟ್​
  • ಸಿನಿಮಾ
  • ಇತರೆ

Subscribe to Updates

Get the latest creative news from FooBar about art, design and business.

What's Hot

IND vs ENG: ಬೃಹತ್‌ ಮೊತ್ತ ಹೊರತಾಗಿಯೂ ಟೆಸ್ಟ್ ಸೋತ ಭಾರತ!

June 25, 2025

ನಿಮ್ಮ ಬೆನ್ನು ನೋವಿನ ಸಮಸ್ಯೆಗೆ ಇಲ್ಲಿದೆ ಪರಿಹಾರ..

June 24, 2025

ಬೆಂಗಳೂರು ತೊರೆದ ದಂಪತಿ.. ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ!

June 24, 2025
Facebook X (Twitter) Instagram
Facebook X (Twitter) Instagram YouTube
BosstvKannada
Subscribe
  • Viral News
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕರ್ನಾಟಕ
  • ದೇಶ
  • ಕ್ರಿಕೆಟ್​
  • ಸಿನಿಮಾ
  • ಇತರೆ
BosstvKannada
  • Viral News
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕರ್ನಾಟಕ
  • ದೇಶ
  • ಕ್ರಿಕೆಟ್​
  • ಸಿನಿಮಾ
  • ಇತರೆ

ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ, ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ : ಹೆಚ್‌ಡಿಕೆ

0
By ashwini ashok on June 20, 2025 ರಾಜಕೀಯ
Share
Facebook Twitter LinkedIn WhatsApp Copy Link

ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಮಧ್ಯೆ ವಾಗ್ಯುದ್ಧ ಜೋರಾಗಿದೆ. ಇಬ್ಬರ ಮಧ್ಯೆ ಟಾಕ್ಸಮರ ಮುಂದುವರೆದಿದೆ. ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ 2028ರಲ್ಲಿ ಅಧಿಕಾರಕ್ಕೆ ಬರಲ್ಲ ಹಾಗೇನಾದರೂ ಆದರೆ ನಾನೇ ಅವರಿಗೆ ಬಟ್ಟೆ ಹೊಲಿಸಿ ಕೊಡ್ತೀನಿ ಅಂತ ಹೆಚ್‌.ಡಿ ಕುಮಾರಸ್ವಾಮಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇನ್ನು ಈ ವಿಚಾರವಾಗಿ ಇಂದು ನಗರದಲ್ಲಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಅವರ ಪಾಪದ ಹಣದಿಂದ ಯಾರಿಗೆ ಬೇಕಿದೆ ಬಟ್ಟೆ? ನಾಡಿನ ಜನತೆ ತಮಗೆ ಬಟ್ಟೆ ಕೊಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

Read Also : ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ : ಹೆಚ್.ಡಿ. ಕುಮಾರಸ್ವಾಮಿ

ಅವರಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ತನಗೆ ಬಂದಿಲ್ಲ, ಅವರಿಗೆ ದಾರಿದ್ರ್ಯ ಬಂದೊದಗಿದೆ, ಅವರಲ್ಲಿರೋದು ಪಾಪದ ಹಣ, ಅದರಿಂದ ಬಟ್ಟೆ ಹೊಲಿಸಿಕೊಳ್ಳುವ ಸ್ಥಿತಿ ರಾಜ್ಯದ ಜನ ತನಗೆ ನೀಡಿಲ್ಲ ಎಂದು ಕುಮಾರಸ್ವಾಮಿ ಡಿಕೆಶಿ ವಿರುದ್ಧ ಕಿಡಿಕಾರಿದರು.

congress DCM DK Shivakumar JDS Union Minister HD Kumaraswamy
Share. Facebook Twitter Pinterest LinkedIn WhatsApp Email
Previous ArticleIND vs ENG Test: ಟಾಸ್‌ ಗೆದ್ದ ಇಂಗ್ಲೆಂಡ್‌ ಬೌಲಿಂಗ್ ಆಯ್ಕೆ, ಸಾಯಿ ಪದಾರ್ಪಣೆ!
Next Article ಸೂಲಿಬೆಲೆ ಚಕ್ರವರ್ತಿ ಸುಳ್ಳಿನ ಚಕ್ರವರ್ತಿ : ಸಚಿವೆ ಹೆಬ್ಬಾಳ್ಕರ್‌

Related Posts

ಐಶ್ವರ್ಯ ಗೌಡ ಜೊತೆ ಯಾವುದೇ ವ್ಯವಹಾರವಿಲ್ಲ.. ED ತನಿಖೆಗೆ ಸಂಪೂರ್ಣ ಸಹಕಾರವಿದೆ : ಡಿಕೆ ಸುರೇಶ್

June 23, 2025 ರಾಜಕೀಯ
Leave A Reply Cancel Reply

Latest news

IND vs ENG: ಬೃಹತ್‌ ಮೊತ್ತ ಹೊರತಾಗಿಯೂ ಟೆಸ್ಟ್ ಸೋತ ಭಾರತ!

June 25, 2025

ಬೆಂಗಳೂರು ತೊರೆದ ದಂಪತಿ.. ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ!

June 24, 2025

ಕುಂದಾಪ್ರ ಕನ್ನಡ ಹಬ್ಬ.. ಈ ಬಾರಿ ವಿಶೇಷತೆ ಏನು?

June 24, 2025

ರಾಹುಲ್‌, ಪಂತ್‌ ಆರ್ಭಟಕ್ಕೆ ಆಂಗ್ಲರು ಕಂಗಾಲು!

June 24, 2025
Our Picks
Don't Miss
ಕ್ರಿಕೆಟ್​

IND vs ENG: ಬೃಹತ್‌ ಮೊತ್ತ ಹೊರತಾಗಿಯೂ ಟೆಸ್ಟ್ ಸೋತ ಭಾರತ!

By ashwini ashokJune 25, 20251 Min Read

ಲೀಡ್ಸ್ ಟೆಸ್ಟ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್​ಗೆ 371 ರನ್ ಗಳ ಬೃಹತ್ ಗುರಿ ನೀಡಿತ್ತು. ಪಂದ್ಯದ ಐದನೇ ದಿನದಂದು ಇಂಗ್ಲೆಂಡ್…

ನಿಮ್ಮ ಬೆನ್ನು ನೋವಿನ ಸಮಸ್ಯೆಗೆ ಇಲ್ಲಿದೆ ಪರಿಹಾರ..

June 24, 2025

ಬೆಂಗಳೂರು ತೊರೆದ ದಂಪತಿ.. ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ!

June 24, 2025

ಕುಂದಾಪ್ರ ಕನ್ನಡ ಹಬ್ಬ.. ಈ ಬಾರಿ ವಿಶೇಷತೆ ಏನು?

June 24, 2025
Facebook X (Twitter) Instagram YouTube
© 2025 Boss Tv . All right reserved. Developed by VikimediaTec Private Limited.

Type above and press Enter to search. Press Esc to cancel.

Sign In or Register

Welcome Back!

Login to your account below.

Lost password?