ತಾಜಾ ಸುದ್ದಿ

ಉಡುಪಿ: ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ. ಗೀತೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ರಾಜ್ಯಕ್ಕೆ ಬಂದಿದ್ದಾರೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ (Sri Krishna Mutt) ಗೀತೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಮಾರೋಪ ಸಮಾರಂಭಕ್ಕೆ ಪವನ್ ಕಲ್ಯಾಣ್ ಆಗಮಿಸಿದ್ದಾರೆ. ಪರ್ಯಾಯ ಪುತ್ತಿಗೆ ಮಠಾಧೀಶರ ನೇತೃತ್ವದಲ್ಲಿ ಗೀತೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಈ ಗೀತೋತ್ಸವ ಕಾರ್ಯಕ್ರಮವು…

Read More

ರಾಜಕೀಯ

Follow Us on Facebook

ಕ್ರೀಡೆ

ಬೆಂಗಳೂರು: ಭಾರತೀಯ ಕ್ರಿಕೆಟ್ ತಂಡ ಟೆಸ್ಟ್ ಸರಣಿ ಸೋತ ನಂತರ ಏಕದಿನ ಸರಣಿ ಗೆದ್ದು ಬೀಗಿದೆ. ಈಗ ತಂಡದ ಮುಂದೆ ಮತ್ತೊಂದು ಸವಾಲು ಇದ್ದು, ಟಿ20 ಗೆಲ್ಲುವ ಉತ್ಸಾಹದಲ್ಲಿದೆ. ಈಗಾಗಲೇ ಭಾರತ ತಂಡವು…

Read More

ಸಿನಿಮಾ

ಬೆಂಗಳೂರು, ಡಿಸೆಂಬರ್ 05, 2025: ಸದಾ ಹೊಸತನದೊಂದಿಗೆ ವೀಕ್ಷಕರನ್ನು ಮನರಂಜಿಸಿ ನಂ.1 ಸ್ಥಾನ ಪಡೆದಿರುವ ಜೀ ಕನ್ನಡ 2025 ನ್ನು ವರ್ಷದ ಕೊನೆಗೆ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡುತ್ತಿದೆ. ವಿಭಿನ್ನ ದಿಕ್ಕಿನಲ್ಲಿ ಸಾಗುವ…

Read More

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ.. 2025ರ ಮೋಸ್ಟ್‌ ಎಕ್ಸೈಟೆಡ್‌ ಅಂಡ್‌ ಅವೈಟೆಡ್ ಫಿಲಂ.. ದಿ ಡೆವಿಲ್‌…

Follow Us on Youtube

ವಿಡಿಯೋ ಸುದ್ದಿ

ವಾಣಿಜ್ಯ