ರಾಜಕೀಯ ನನ್ನ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂದು ನನಗೆ ಗೊತ್ತಿಲ್ಲ -ಸಂಸದ ಕೆ.ಸುಧಾಕರ್By ashwini ashokAugust 7, 20252 Mins Read ಮಾಜಿ ಸಚಿವ ಬಿಜೆಪಿ ಸಂಸದ ಸುಧಾಕರ್ ಹೆಸರನ್ನು ಡೆತ್ನೋಟ್ನಲ್ಲಿ ಉಲ್ಲೇಖಿಸಿ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಬಾಬು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲಾ ಪಂಚಾಯತಿ…