ಕರ್ನಾಟಕ ರೈತರ ಹೋರಾಟಕ್ಕೆ ಕೊನೆಗೂ ಜಯ : ಭೂಸ್ವಾಧೀನ ಪ್ರಕ್ರಿಯೆಗೆ ಬಿತ್ತು ಬ್ರೇಕ್, ಅಧಿಸೂಚನೆ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯBy ashwini ashokJuly 15, 20251 Min Read ದೇವನಹಳ್ಳಿಯ ಚನ್ನರಾಯಪಟ್ಟಣ ಜಮೀನು ಭೂಸ್ವಾಧೀನ ವಿವಾದ ಕೊನೆಗೂ ಅಂತ್ಯವಾಗಿದೆ. ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರವು ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನ…